ಹಲವಾರು ಸಿನಿಮಾಗಳಲ್ಲಿ ನಟಿಸಿ ಸಾಕಷ್ಟು ಹೆಸರು ಮಾಡಿರುವ ಹಿರಿಯ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಈಗ ಮತ್ತೊಮ್ಮೆ ಕಿರುತೆರೆಯತ್ತ ಮುಖ ಮಾಡಿದ್ದಾರೆ.ಹಿರಿತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಟೆನ್ನಿಸ್ ಕೃಷ್ಣ ಅವರು ಹಿಂದೆ ಕೂಡ ಕಿರುತೆರೆಯಲ್ಲಿ ಬಣ್ಣ ಹಚ್ಚಿದ್ದರು. ಆದರೆ, ಈಗ ಮತ್ತೊಮ್ಮೆ ಧಾರಾವಾಹಿ ಲೋಕದತ್ತ ಮುಖ ಮಾಡಿದ್ದಾರೆ. ಲಕ್ಷ್ಮಿ ಟಿಫನ್ ರೂಮ್ ಸೀರಿಯಲ್ ಮೂಲಕ ನಟ ಟೆನ್ನಿಸ್ ಕೃಷ್ಣ ಬಣ್ಣ ಹಚ್ಚಲಿದ್ದಾರೆ ಎಂದು ತಿಳಿದು ಬಂದಿದೆ. ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು 500ಕ್ಕೂ… Read More
ರಾಂಚಿ: ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ಈಡೀ ದೇಶವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಸ್ಪೇನ್ ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ವರದಿಯಾಗಿದೆ.ಹನ್ಸ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಮಹತ್ ನಲ್ಲಿ ಈ ಘಟನೆ ನಡೆದಿದ್ದು, ಸ್ಪೇನ್ ದಂಪತಿ ತಾತ್ಕಾಲಿಕ ಟೆಂಟ್ ನಲ್ಲಿ ರಾತ್ರಿ ಕಳೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ದಂಪತಿ ಬಾಂಗ್ಲಾದೇಶದಿಂದ ದ್ವಿಚಕ್ರ ವಾಹನದಲ್ಲಿ ಆಗಮಿಸಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.ಈ ವೇಳೆ ಸುಮಾರು… Read More
ಬೆಂಗಳೂರು: ಇಲ್ಲಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ.ನಗರದಲ್ಲಿನ ಬ್ರೂಕ್ ಫೀಲ್ಡ್ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಸಿಎಂ ಆಗಮನದ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಗಾಯಾಳುಗಳ ಆರೋಗ್ಯದ ಕುರಿತು ವೈದ್ಯ ರವಿಬಾಬು ಮಾಹಿತಿ ನೀಡಿದ್ದಾರೆ.ಈ ವೇಳೆ ಮಾತನಾಡಿದ ಸಿಎಂ, ಎರಡು ದಿನಗಳಲ್ಲಿ ಆರೋಪಿ ಪತ್ತೆ ಹಚ್ಚಿ ಬಂಧಿಸುತ್ತೇವೆ. ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್… Read More
ನವದೆಹಲಿ: ತೀವ್ರ ಹಾಗೂ ಕಡು ಬಡತನ ತೊಡೆದು ಹಾಕುವಲ್ಲಿ ಭಾರತ ಯಶಸ್ವಿಯಾಗುತ್ತಿದೆ. ಅಂಕಿ- ಅಂಶಗಳೇ ಇದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.10 ವರ್ಷ ಅವಧಿಯ ಬಡತನ ಸಂಬಂಧಿತ ಸಮೀಕ್ಷೆ ಆಧಾರಿತ ಮಾಹಿತಿ ಹೊರ ಬಿದ್ದಿದ್ದು, ಭಾರತವು ಅನುಭೋಗಿ ಅಥವಾ ಬಳಕೆಯ ವೆಚ್ಚಗಳನ್ನು ಅಂದಾಜು ಮಾಡಲು ಎರಡು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿದೆ. ಅವುಗಳು ಯೂನಿಫಾರ್ಮ್ ರಿಕಾಲ್ ಪಿರಿಯಡ್ ಮತ್ತು ಅಕ್ಯುರೇಟ್ ಮಾಡಿಫೈಡ್ ಮಿಕ್ಸೆಡ್ ರಿಕಾಲ್ ಪಿರಿಯಡ್ ಆಗಿವೆ.30 ದಿನಗಳ ಅವಧಿಗೆ ಕುಟುಂಬಗಳು ಮಾಡಿದ ವೆಚ್ಚದ ಕುರಿತು ಕೇಳಿದ ಪ್ರಶ್ನೆಗಳಿಗೆ ದೊರೆತ ಉತ್ತರದ… Read More
ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಮನೆಗೆ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ಜ್ಯೂ. ಎನ್ ಟಿಆರ್ ಭೇಟಿ ನೀಡಿದ್ದು, ಜನರ ಕುತೂಹಲಕ್ಕೆ ಕಾರಣವಾಗುತ್ತಿದೆ.ಕೆಜಿಎಫ್ 2 ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಮನೆಯಲ್ಲಿನ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜ್ಯೂ. ಎನ್ ಟಿಆರ್ ದಂಪತಿ ಕೂಡ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಖುಷಿಯಾದ ಸಮಯ ಕಳೆದಿದ್ದಾರೆ. ಈ ವೇಳೆ ಕಾಂತಾರ ಸ್ಟಾರ್ ರಿಷಬ್ ಮತ್ತು ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ.ಆದರೆ, ಪ್ರಶಾಂತ್ ನೀಲ್… Read More
ಬೆಂಗಳೂರು : ರಾಮೇಶ್ವರ ಕೆಫೆ 2021ರಲ್ಲಿ ಸ್ಥಾಪನೆಯಾಗಿದ್ದರೂ ಕಡಿಮೆ ಅವಧಿಯಲ್ಲಿ ಜನಪ್ರಿಯ ಗಳಿಸಿತ್ತು. ಇಲ್ಲಿ ಎಲ್ಲ ಆಹಾರ ಪದಾರ್ಥಕ್ಕೂ ತುಪ್ಪದ ವಾಸನೆ ಇರಲೇಬೇಕು.ಹೀಗಾಗಿ ಆರಂಭವಾದ ಕೆಲವೇ ತಿಂಗಳಲ್ಲಿ ರಾಮೇಶ್ವರಂ ಕೆಫೆ ಆಹಾರ ಪ್ರಿಯರ ಮನಸ್ಸು ಗೆದ್ದಿತ್ತು. ಈ ಹಿನ್ನೆಲೆಯಲ್ಲಿ ಇದು ದೇಶಾದ್ಯಂತ ತನ್ನ ಬ್ರ್ಯಾಂಚ್ ಆರಂಭಿಸಿತ್ತು. ಆದರೆ, ಈ ಕೆಫೆಯಲ್ಲಿಯೇ ಬಾಂಬ್ ಬ್ಲಾಸ್ಟ್ ಆಗಿದ್ದು, 9 ಜನ ಗಾಯಗೊಂಡಿದ್ದಾರೆ.ಬೆಂಗಳೂರಿನಲ್ಲೂ ಹಲವು ಬ್ರಾಂಚ್ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್ ಫೇವರೆಟ್ ಕೂಡ ಆಗಿದೆ. ಈಗ ಗುಜರಾತ್ನ… Read More
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಕೈಗೊಳ್ಳಲಾಗಿದೆ.ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಎರಡೂ ಟರ್ಮಿನಲ್ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೆ ಕೂಡ ನಿಗಾ ವಹಿಸಲಾಗಿದೆ. ವಿಐಪಿ ಲೈನ್ ನಲ್ಲಿ ಪಾರ್ಕಿಂಗ್ ಅವಧಿಯನ್ನು ಅರ್ಧ ಗಂಟೆಯಿಂದ 5 ನಿಮಿಷಕ್ಕೆ ಇಳಿಸಲಾಗಿದೆ. ಅಲ್ಲದೇ,… Read More
ಭಾರತೀಯ ಕ್ರೀಡಾಭಿಮಾನಿಗಳು ಐಪಿಎಲ್ ಗಾಗಿ ಕಾಯುತ್ತಿದ್ದಾರೆ. ಇದರ ಮಧ್ಯೆ ಮುಂದಿನ 15 ತಿಂಗಳಲ್ಲಿ ಮನರಂಜನೆ ರಸದೌತಣ ಸಿಗಲಿದ್ದು, ಮೂರು ಕಪ್ ಗಾಗಿ ಭಾರತ ಸನ್ನದ್ಧವಾಗುತ್ತಿದೆ.ಐಪಿಎಲ್ ಮುಗಿದ ನಂತರ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಟೂರ್ನಿಯು ಜೂನ್ 1 ರಿಂದ ಜೂನ್ 29 ರವರೆಗೆ ನಡೆಯಲಿದೆ. 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಈ ಟೂರ್ನಿಯು ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದೆ. ಅಂದರೆ ಮುಂದಿನ ವರ್ಷರಾಂಭಲ್ಲಿಯೇ 10 ತಂಡಗಳ ನಡುವೆ… Read More
ಕಾಬೂಲ್: ಅಪ್ಘಾನಿಸ್ತಾನದಲ್ಲಿ ಕಳೆದ ಮೂರು ದಿನಗಳಿಂದ ಭೀಕರ ಹಿಮಪಾತವಾಗುತ್ತಿದ್ದು, 15 ಜನ ಸಾವನ್ನಪ್ಪಿ, 30 ಜನರು ಗಾಯಗೊಂಡಿರುವ ಘಟನೆ ನಡೆದಿದೆ.ವರದಿಯಂತೆ, ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಸುಮಾರು 10 ಸಾವಿರ ಪ್ರಾಣಿಗಳು ಕೂಡ ಸಾವನ್ನಪ್ಪಿವೆ ಎನ್ನಲಾಗಿದೆ. ಹೀಗಾಗಿ ಹೆಚ್ಚು ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಆತಂಕ ಮನೆ ಮಾಡುತ್ತಿದೆ. ಹೀಗಾಗಿ ಅನೇಕ ರಸ್ತೆಗಳನ್ನು ನಿರ್ಬಂಧಿಸಲಾಗಿದೆ.ಈ ಹಿನ್ನೆಲೆಯಲ್ಲಿ ರಸ್ತೆ ಬಂದ್ ಆಗಿ ಸಂಪರ್ಕ ಸಾಧ್ಯವಾಗುತ್ತಿಲ್ಲ. ಜನರು ಸರ್ಕಾರದ ನರೆವಿಗಾಗಿ ಕಾಯುತ್ತಿದ್ದಾರೆ. ಬಾಲ್ಖ್, ಜಾವ್ಜಾನ್, ಬದ್ಘಿಸ್, ಫರಿಯಾಬ್ ಮತ್ತು ಹೆರಾತ್ ಪ್ರಾಂತ್ಯಗಳಲ್ಲಿ… Read More
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.ಸ್ಥಳಕ್ಕೆ ಎನ್ ಎಸ್ ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರತು ಎಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 471 (ಸುಳ್ಳು ಸ್ಪಷ್ಟನೆಯ ದಸ್ತಾವೇಜನ್ನು ನೈಜವಾದುದೆಂದು ಬಳಸುವುದು), ಯುಎಪಿಯ 16 (ಭಯೋತ್ಪಾದಕ ಕೃತ್ಯ), 18 (ಪಿತೂರಿ) ಹಾಗೂ 38 (ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಅಪರಾಧ) ಮತ್ತು ಎಕ್ಸ್ಪ್ಲೋಸಿವ್ ಸಬ್ಸ್ಟೆನ್ಸ್ ಆ್ಯಕ್ಟ್ 3 (ಜೀವಕ್ಕೆ ಅಥವಾ ಆಸ್ತಿಗೆ… Read More
