Home > Articles posted by webbirth66 (Page 4)
FEATURE
on Mar 2, 2024
75 views 0 secs

ಬೆಂಗಳೂರು: ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಧಿಸಿದಂತೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಮಾಹಿತಿ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಫೋಟಕವಾಗಿದೆ ಎಂದು ತಿಳಿದುಬಂದಿದೆ. ನಂತರ ಸಂಪೂರ್ಣ ವರದಿ ಗೊತ್ತಾಗಲಿದೆ ಎಂದು ಬರೆದುಕೊಂಡಿದ್ದಾರೆ.ಅಲ್ಲದೇ, ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು… Read More

FEATURE
on Mar 2, 2024
76 views 1 sec

ಬೆಂಗಳೂರು: ರವೆ ಇಡ್ಲಿ ತಿಂದ ನಂತರ ಬಾಂಬರ್ ಬಾಂಬ್ ಇಟ್ಟಿದ್ದಾನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ವೈಟ್ ಫೀಲ್ಡ್ ಹತ್ತಿರ ಇರುವ ಬ್ರೂಕ್ ಫೀಲ್ಡ್‌ ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪರಿಶೀಲಿ ಮಾಹಿತಿ ಪಡೆದಿದ್ದಾರೆ.ಈ ವೇಳೆ ಮಾತನಾಡಿದ ಡಿಕೆಶಿ, ಸಿಸಿಬಿ ಪೊಲೀಸರು (CCB Police) ಬಾಂಬ್ ಇಟ್ಟ ಆರೋಪಿ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರೋಪಿಯ ಕುರಿತು ಸದ್ಯ ಬಹುತೇಕ ಮಾಹಿತಿ ಸಿಕ್ಕಿದೆ.… Read More

FEATURE
on Mar 2, 2024
69 views 0 secs

ಬೆಂಗಳೂರು: ವೈಟ್‌ ಫೀಲ್ಡ್‌ ಹತ್ತಿರದ ಬ್ರೂಕ್‌ ಫೀಲ್ಡ್‌ ಕುಂದಲನಹಳ್ಳಿ ಮುಖ್ಯರಸ್ತೆಯಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಗಿರುವುದನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಖಚಿತಪಡಿಸಿದ್ದಾರೆ.ಈ ಕುರಿತು ತನಿಖೆ ಆರಂಭಿಸಿರುವ ಅವರು, ಅನುಮಾನಾಸ್ಪದ ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿವೆ. 1 ಗಂಟೆಗೆ ಬಾಂಬ್ ಸ್ಫೋಟಗೊಂಡಿದೆ. ವಿಧಿ ವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.ಇಲ್ಲಿಯವರೆಗೆ ಘಟನೆಯಲ್ಲಿ 9 ಜನ ಗಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್‌ ಅವರು ಮಾಹಿತಿ ಪಡೆದಿದ್ದಾರೆ. ಎಫ್‌ಎಸ್‌ಎಲ್‌ ತಂಡದ… Read More

FEATURE
on Mar 1, 2024
106 views 0 secs

ನವದೆಹಲಿ: 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಂದಿನಿಂದ 25 ರೂ.ಗಳಷ್ಟು ಹೆಚ್ಚಳವಾಗಿದೆ.ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ ಗಳ ಬೆಲೆ ಪರಿಷ್ಕರಿಸಿದ್ದು, ಈ ಮೂಲಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೊಸ ದರ ಇಂದಿನಿಂದಲೇ ಜಾರಿಯಾಗಲಿದೆ.ಇದರ ಬೆಲೆ ಏರಿಕೆಯ ನಂತರ ದೆಹಲಿಯಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ 1,795 ರೂ.ಗೆ ಮಾರಾಟವಾಗುತ್ತಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೋಲ್ಕತ್ತಾದಲ್ಲಿ 1,911 ರೂ.,… Read More

FEATURE
on Mar 1, 2024
87 views 0 secs

ನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.ಆದರೆ, ಅವರ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. 71 ವರ್ಷದ ಶಿವರಾಮ್ ಅವರನ್ನು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಶಿವರಾಮ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಅವರ ಪತ್ನಿ ಬಂದು ಕಣ್ಣೀರು ಹಾಕಿದ್ದಾರೆ. ಪತಿಯ ಪಾರ್ಥಿವ ಶರೀರ ಕಂಡು ಗೋಳಾಡಿದ್ದಾರೆ. ಶಿವರಾಮ್ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದರು.… Read More

FEATURE
on Mar 1, 2024
60 views 0 secs

ಕಲಬುರಗಿ: ಸಂಸದ ಉಮೇಶ್ ಜಾಧವ ಬೆಂಬಲಿಗರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಜಿಲ್ಲೆಯ ಅಪಜಲಪುರ ತಾಲೂಕಿನ ಸಾಗನೂರು ಗ್ರಾಮದ ಜಮೀನೊಂದರಲ್ಲಿ ಈ ಘಟನೆ ನಡೆದಿದೆ. ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಬರ್ಬರ ಹತ್ಯೆಯ ಬೆನ್ನಲ್ಲಿಯೇ ಮತ್ತೊಬ್ಬ ಬಿಜೆಪಿ ಮುಖಂಡ ಕೊಲೆಯಾಗಿರುವುದಕ್ಕೆ ಆತಂಕ ಮನೆ ಮಾಡುತ್ತಿದೆ.ಗಿರೀಶ್ ಚಕ್ರ ಹತ್ಯೆಯಾಗಿರುವ ಬಿಜೆಪಿ ಮುಖಂಡ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಕಲಬುರಗಿ ಬಿ.ಎಸ್… Read More

FEATURE
on Mar 1, 2024
110 views 1 sec

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ.ಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ಮಾ. 22ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. ಈ ಸಲ 6,98,624 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ.… Read More

FEATURE
on Mar 1, 2024
112 views 0 secs

ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಈ ಮಧ್ಯೆ ಝೀ ನ್ಯೂಸ್ ಹಾಗೂ ಮ್ಯಾಟ್ರಿಜ್ ಸಮೀಕ್ಷಾ ಸಂಸ್ಥೆಯ ಸರ್ವೇಯೊಂದು ಹೊರ ಬಿದ್ದಿದ್ದು, ಬಿಜೆಪಿ ಅಂಗಳದಲ್ಲಿ ಸಂತಸ ಮನೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ ಅವರು, ಲೋಕಸಭಾ ಚುನಾವಣೆಯಲ್ಲಿ ಎನ್‌ ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕೆಂದರೆ ಬಿಜೆಪಿ ಕನಿಷ್ಠ 370 ಸ್ಥಾನಗಳಲ್ಲಿ ಗೆಲ್ಲಬೇಕು ಎಂದಿದ್ದರು. ಸದ್ಯದ ಈ ಸರ್ವೇಯಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟಕ್ಕೆ 377 ಸ್ಥಾನ ಸಿಗಬಹುದು ಎನ್ನಲಾಗಿದೆ. ಕಾಂಗ್ರೆಸ್ ಸಾರಥ್ಯದ ಇಂಡಿಯಾ ಮೈತ್ರಿ… Read More

FEATURE
on Mar 1, 2024
92 views 1 sec

ಲೋಕಸಭೆ ಚುನಾವಣೆಯೊಂದಿಗೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಕೂಡ ಏಕಕಾಲದಲ್ಲಿ ನಡೆಯಲಿದ್ದು, ಆಂಧ್ರದಲ್ಲಿ ವೈಎಸ್ ಆರ್ ಓಟಕ್ಕೆ ಪವನ್ ಕಲ್ಯಾಣ್ ಹಾಗೂ ಚಂದ್ರಬಾಬು ನಾಯ್ಡು ಬ್ರೇಕ್ ಹಾಕುವರೇ ಎಂಬ ಚರ್ಚೆ ಶುರುವಾಗಿದೆ.ಲೋಕಸಭೆ ಚುನಾವಣೆಯೊಂದಿಗೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಒಡಿಶಾ ರಾಜ್ಯಗಳಲ್ಲಿಯೇ ಮತದಾನ ನಡೆಯಲಿದ್ದು, ಈ ಪೈಕಿ ಎರಡು ರಾಜ್ಯಗಳಲ್ಲಿ (ಸಿಕ್ಕಿಂ, ಅರುಣಾಚಲ ಪ್ರದೇಶ) ಬಿಜೆಪಿ ಅಧಿಕಾರದಲ್ಲಿದೆ. ಆಂಧ್ರದಲ್ಲಿ ವೈಎಸ್ ಆರ್ ಕಾಂಗ್ರೆಸ್, ಒಡಿಶಾದಲ್ಲಿ ಬಿಜು ಜನತಾದಳದ ಸರ್ಕಾರವಿದೆ. ಆಂಧ್ರದಲ್ಲಿ ಸದ್ಯ ಪವನ್ ಕಲ್ಯಾಣ್… Read More

FEATURE
on Mar 1, 2024
97 views 1 sec

ಲಾಹೋರ್: ಪಾಕಿಸ್ತಾನದಲ್ಲಿ ಚುನಾವಣೆ ಮುಗಿದು ಹಲವು ದಿನಗಳೇ ಕಳೆದರೂ ಪ್ರಧಾನಿ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿತ್ತು. ಸದ್ಯ ಮತ್ತೊಮ್ಮೆ ಶೆಹಬಾಜ್ ಷರೀಫ್ ಅಧಿಕಾರ ವಹಿಸಿಕೊಳ್ಳಬಹುದು ಎನ್ನಲಾಗುತ್ತಿದೆ.ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನಕ್ಕೆ 72 ವರ್ಷದ ಶೆಹಬಾಜ್ ಷರೀಫ್ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಪ್ರಧಾನಿ ನವಾಜ್ ಷರೀಫ್ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಸಂಸದೀಯ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾಗಿ ತನ್ನ ಸಹೋದರ ಶೆಹಬಾಜ್ ಹೆಸರನ್ನು ಔಪಚಾರಿಕವಾಗಿ ನಾಮನಿರ್ದೇಶನ ಮಾಡಿದರು. ಹೀಗಾಗಿ ಶೆಹಬಾಜ್ ಷರೀಫ್… Read More