ಮೈಸೂರು, ರಾಜ್ಯ
January 09, 2025
63 views 1 sec 0

(Infosys)ಇನ್ಫೋಸಿಸ್ ಗೆ ಚಿರತೆ ಭಯ: ಜ. 26ರ ವರೆಗೆ ರಜೆ!

ಮೈಸೂರು: ನಗರದ (Mysuru) ಇನ್ಫೋಸಿಸ್ (Infosys) ಕ್ಯಾಂಪಸ್‍ನಲ್ಲಿ ಚಿರತೆ (Leopard) ಕಾಣಿಸಿಕೊಂಡಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಚಿರತೆ ಓಡಾಡಿರುವ ಕುರಿತು ವಿಡಿಯೋ ವೈರಲ್ ಆಗುತ್ತಿವೆ. ಆದರೆ, ಚಿರತೆ ಮಾತ್ರ ಬಲೆಗೆ ಬೀಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜ.26ರ ವರೆಗೆ ರಜೆ ಘೋಷಿಸಲಾಗಿದೆ ಈಗಾಗಲೇ ಹಿರಿಯ ಕೆಲಸಗಾರರಿಗೆ ಇನ್ಫೋಸಿಸ್ ಆಡಳಿತ ಮಂಡಳಿ ವರ್ಕ್ ಫ್ರಮ್ ಹೋಮ್ ಘೋಷಿಸಿದೆ. ಒಳಗೆ ಅಳವಡಿಸಲಾದ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗುತ್ತಿದೆ. ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಚಿರತೆ… Read More

ಮೈಸೂರು
January 09, 2025
41 views 2 secs 0

(Dalai Lama prayers)ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ಮಾಡಿದ ದಲಾಯಿಲಾಮ

ಮೈಸೂರು: ಟಿಬೆಟ್(Tibet) ನಲ್ಲಿ ಭೂಕಂಪ(Earthquake)ಸಂಭವಿಸಿದ ಪರಿಣಾಮ ಹಲವರು ಸಾವನ್ನಪ್ಪಿರುವ ಘಟನೆಗೆ ಎಲ್ಲೆಡೆ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ಥರಿಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸಂತ್ರಸ್ತರಿಗಾಗಿ ದಲಾಯಿಲಾಮ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಲ್ಲಿನ ಬೈಲುಕುಪ್ಪೆಯ ತಶೀಲಾಂಪು ದೇವಾಲಯದಲ್ಲಿ(temple) ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಸುಮಾರು 11 ಸಾವಿರಕ್ಕೂ ಅಧಿಕ ಟಿಬೇಟಿಯನ್ ನಾಗರಿಕರು, ಬೌದ್ದ ಬಿಕ್ಕುಗಳು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿರುವ ದಲಾಯಿಲಾಮ, ನನ್ನ ಆರೋಗ್ಯ(health) ಉತ್ತಮವಾಗಿದೆ. ಯಾರು ಹೆದರುವ ಅವಶ್ಯಕತೆ ಇಲ್ಲ. ಅಲ್ಲದೇ, ಯಾರೂ ಆತಂಕ ಪಡಬಾರದು ಎಂದು… Read More

ಮೈಸೂರು, ರಾಜ್ಯ
January 07, 2025
56 views 0 secs 0

ಇನ್ಫೋಸಿಸ್ ಕ್ಯಾಂಪಸ್ ಗೆ ಚಿರತೆ ಕಾಟ: ಸೆರೆ ಹಿಡಿಯಲು ಹರಸಾಹಸ

ಮೈಸೂರು: ಇಲ್ಲಿನ ಇನ್ಪೋಸಿಸ್‌ ಕ್ಯಾಂಪಸ್ ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮತ್ತೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆಯ ಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿಗಳಿಂದ ಕಾರ್ಯಾಚಣೆ ನಡೆಯುತ್ತಿದೆ. ಚಿರತೆಯ ಹೆಜ್ಜೆ ಗುರುತುಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಚಿರತೆ ಹಿಡಿಯುವುದಕ್ಕಾಗಿ ಹೆಚ್ಚುವರಿಯಾಗಿ 10 ಕ್ಯಾಮೆರಾ ಟ್ರ್ಯಾಪ್, ಒಂದು ಸಾಮಾನ್ಯ ಬೋನ್, ಮತ್ತೊಂದುಟ್ರ್ಯಾಪ್ ಬೋನ್ ಅಳವಡಿಸಲಾಗಿದೆ. ಅಲ್ಲದೇ, ಕ್ಯಾಮೆರಾ ಟ್ರ್ಯಾಪ್, ಡ್ರೋನ್ ಕ್ಯಾಮೆರಾ, ಕ್ಯಾಂಪಸ್ ಸಿಸಿ ಕ್ಯಾಮೆರಾಗಳ ಮೇಲೆ ನಿಗಾ ವಹಿಸಲಾಗಿದೆ. ಚಿರತೆ ಸೆರೆ ಹಿಡಿಯುವುದಕ್ಕಾಗಿ ಚಿರತೆ… Read More

ಮೈಸೂರು, ರಾಜಕೀಯ, ರಾಜ್ಯ
January 03, 2025
52 views 0 secs 0

ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!

ಮೈಸೂರು: ಕಾನೂನು ಎಷ್ಟೇ ಕಠಿಣವಾಗಿದ್ದರೂ ಕೆಲವು ಅನಿಷ್ಠ ಪದ್ಧತಿಗಳು ಮಾತ್ರ ನಡೆಯುತ್ತಲೇ ಇವೆ. ಸಿಎಂ ತವರು ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರದ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಗ್ರಾಮದ ಹತ್ತಿರದ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆಯ ಬಗ್ಗೆ ವರದಿಯಾಗಿದೆ. ದಲಿತ ಸಮುದಾಯದ ಕುಟುಂಬಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಸುರೇಶ್ ಎಂಬವರ ಕುಟುಂಬಕ್ಕೆ ಗ್ರಾಮದ ಹಿರಿಯರಾದ ಚಿಕ್ಕಂಡಯ್ಯ, ಬಸವಯ್ಯ, ಮೋಟ ಮಹದೇವಯ್ಯ, ಗ್ರಾಪಂ ಮಾಜಿ… Read More

ಮೈಸೂರು, ರಾಜ್ಯ
January 02, 2025
21 views 0 secs 0

ಮುಡಾ ಹಗರಣ: ವಿಚಾರಣಗೆ ಹಾಜರಾದ ಮಾಜಿ ಶಾಸಕರು!

ಮೈಸೂರು : ಮುಡಾದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಎಸ್.‌ಎ. ರಾಮದಾಸ್‌ ಹಾಗೂ ಎಲ್.‌ ನಾಗೇಂದ್ರ ವಿಚಾರಣೆ ಎದುರಿಸಿದ್ದಾರೆ. ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ರಾಮದಾಸ್‌ ಅವರಿಂದ ಪೊಲೀಸರು ಕೆಲವು ಮಾಹಿತಿ ಪಡೆದಿದ್ದಾರೆ. ಆದರೆ, ರಾಮದಾಸ್ ಮಾತ್ರ ಯಾವುದೇ ಪ್ರಕ್ರಿಯೆ ನೀಡಿಲ್ಲ. ನಂತರ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಲ್.‌ ನಾಗೇಂದ್ರ ಅವರು ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದರು. ಅವರಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ. ಸಿದ್ದರಾಮಯ್ಯ ಅವರ ಕುಟುಂಬಕ್ಕೆ… Read More

ಮೈಸೂರು, ರಾಜಕೀಯ, ರಾಜ್ಯ
January 02, 2025
37 views 1 sec 0

ಪ್ರಿನ್ಸಸ್ ವಿವಾದ; ಸಂಸದ ಯದುವೀರ್ ವಿರೋಧ!

ಮೈಸೂರು: ಪ್ರಿನ್ಸಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡುವ ವಿಷಯ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ರಸ್ತೆಗೆ ಪ್ರಿನ್ಸಸ್ ಹೆಸರು ಇದ್ದ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಆದರೆ, ಈಗ ಪ್ರಿನ್ಸೆಸ್ ರಸ್ತೆ ಎಂಬುದಕ್ಕೆ ದಾಖಲೆಗಳಿವೆ ಎಂದು ಮ್ಯಾಪ್, ಪತ್ರ ವ್ಯವಹಾರದ ದಾಖಲೆಗಳನ್ನು ಹಂಚಿಕೊಳ್ಳುವ ಮೂಲಕ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದನ್ನು ಬಿಜೆಪಿ ಸಂಸದ ಯದುವೀರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಆರ್‌ ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ… Read More

ಅಪರಾಧ, ಮೈಸೂರು
December 27, 2024
45 views 1 sec 0

ಎಲ್ ಐಸಿ ಹಣಕ್ಕಾಗಿ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ; ಮತ್ತೋರ್ವ ಮಗ ಆತ್ಮಹತ್ಯೆ

ಎಲ್ ಐಸಿ ಹಣಕ್ಕಾಗಿ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ; ಮತ್ತೋರ್ವ ಮಗ ಆತ್ಮಹತ್ಯೆಮೈಸೂರು: ಪಾಪಿ ಮಗನೊಬ್ಬ ಎಲ್‌ ಐಸಿ ಹಣಕ್ಕಾಗಿ (LIC Fund) ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮೈಸೂರು (Mysuru) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಸಮೀಪದ ಗೆರೋಸಿ ಕಾಲೋನಿಯಲ್ಲಿ ನಡೆದಿದೆ. ಅಲ್ಲದೇ, ಈ ಸುದ್ದಿ ಕೇಳಿ ಮತ್ತೋರ್ವ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ ಅಣ್ಣಪ್ಪನ ಹೆಸರಿನಲ್ಲಿ ಮಗ ಪಾಂಡು ವಿಮೆ ಮಾಡಿಸಿದ್ದ. ಈ ವಿಮೆ ಹಣಕ್ಕಾಗಿ ಹಿಂಬದಿಯಿಂದ ತಲೆಗೆ… Read More

ಮೈಸೂರು ರಸ್ತೆಗೆ ಸಿಎಂ ಹೆಸರು; ವಿಜಯೇಂದ್ರ ವಿರೋಧ

ಮೈಸೂರು ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಈಡಲು ಪಾಲಿಕೆ ಮುಂದಾಗಿದ್ದಕ್ಕೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಅವರು, ಮೈಸೂರು ಸಂಸ್ಥಾನ ಕಟ್ಟಿ ಬೆಳೆಸಿದವರು ಮೈಸೂರಿನ ರಾಜ ಮಹಾರಾಜರು. ಅಂತಹ ಶ್ರೇಷ್ಠ ರಾಜ ಮನೆತನದವರ ಹೆಸರಿರುವ ರಸ್ತೆಗೆ ಮುಖ್ಯಮಂತ್ರಿ ನವರು ತಮ್ಮದೇ ಹೆಸರಿಟ್ಟುಕೊಳ್ಳಲು ಹೊರಟಿದ್ದಾರೆ. ನಪ್ರತಿನಿಧಿಗಳೇ ಇಲ್ಲದ ಮೈಸೂರು ಮಹಾನಗರ ಪಾಲಿಕೆ ಈ ನಿರ್ಧಾರ ತೆಗೆದುಕೊಂಡಿರುವುದು ಎಷ್ಟು ಕ್ರಮಬದ್ಧ ಹಾಗೂ ಎಷ್ಟು ಸಮಂಜಸ.? ತಾವೇ… Read More

ಮೈಸೂರು, ರಾಜಕೀಯ, ರಾಜ್ಯ
December 23, 2024
80 views 0 secs 0

ಮುಡಾದ ಮತ್ತೊಂದು ಹಗರಣ ಬಯಲಿಗೆ!

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ದೊಡ್ಡ ತಲೆನೋವಾಗಿದೆ. ಇದರ ಮಧ್ಯೆ ಈಗ ಮುಡಾದ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಮುಡಾದಲ್ಲಿ ಸಾಧಕರ ಕೋಟಾದಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಕರೆದು ಮುಂಗಡ ಹಣ ಕಟ್ಟಿಸಿಕೊಂಡರೂ ಇದುವರೆಗೆ ನಿವೇಶನ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಕ್ರೀಡಾಪಟುಗಳಾದ ರವಿ ಮತ್ತು ಎಂ.ಪಿ. ಅಜಿತ್‌ ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. 2023ರಲ್ಲಿ 188 ಜನ ಸಾಧಕರಿಗೆ ದೇವನೂರು ಬಡಾವಣೆ 3ನೇ ಹಂತದಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಕರೆದು ಮುಂಗಡ… Read More

ಮೈಸೂರು, ರಾಜಕೀಯ, ರಾಜ್ಯ
December 15, 2024
49 views 2 secs 0

ಚಾಮುಂಡೇಶ್ವರಿ ಹರಕೆಯ ಸೀರೆ ಕಳ್ಳತನ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ದೂರು

ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hill) ಚಾಮುಂಡೇಶ್ವರಿ ತಾಯಿಗೆ ಭಕ್ತರು ನೀಡುವ ಸೀರೆಗಳನ್ನೂ ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ವಿರುದ್ಧ ದೂರು ದಾಖಲಾಗಿದೆ. ಅಧಿಕಾರಿಗಳು ತಾಯಿಯ ಸೀರೆಯನ್ನೂ ಮಾರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೇವಾಲಯದ ಕಾರ್ಯದರ್ಶಿ ರೂಪಾ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ ರೂಪ ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ… Read More