Uncategorized
August 13, 2024
68 views 1 sec 0

ಅಸಭ್ಯವಾಗಿ ಮೆಸೆಜ್ ಮಾಡಿ ಮಂಚಕ್ಕೆ ಕರೆದ ಶಿಕ್ಷಕ!

ರಾಯಚೂರು: ಸಮಾಜವನ್ನು ತಿದ್ದಿ ತೀಡಬೇಕಾದ ಶಿಕ್ಷಕನೇ ಅತಿಥಿ ಶಿಕ್ಷಕಿಯನ್ನು ಮಂಚಕ್ಕೆ ಕರೆದು ಒದೆ ತಿಂದಿರುವ ಘಟನೆಯೊಂದು ನಡೆದಿದೆ. ಶಾಲಾ ಅತಿಥಿ ಶಿಕ್ಷಕಿಗೆ (Guest Faculty) ಸಹ ಶಿಕ್ಷಕನಿಂದ (Teacher) ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿರುವ ಘಟನೆ ಜಿಲ್ಲೆಯ ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕಿಯ ಸಂಬಂಧಿಕರು ಸಹ ಶಿಕ್ಷಕನ ಮೈ ಮೇಲಿದ್ದ ಬಟ್ಟೆ ಹರಿಯುವಂತೆ ಥಳಿಸಿದ್ದಾರೆ. ನಂತರ ಸಿಕ್ಷಕಿಯ ಕಾಲು ಮುಟ್ಟಿ ನಮಸ್ಕರಿಸಿ ಶಿಕ್ಷಕ ಕ್ಷಮೆ ಕೇಳಿದ್ದಾನೆ. ಅದೇ ಆದರ್ಶ ಸರ್ಕಾರಿ ಶಾಲೆಯಲ್ಲಿ… Read More

Uncategorized
August 13, 2024
56 views 1 sec 0

ಬಿಎಸ್ಸಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

ಬೆಂಗಳೂರು: ಬಿಎಸ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯಲ್ಲಿನ ಯಲಹಂಕ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜಮ್ಮು-ಕಾಶ್ಮೀರ ಮೂಲದ ತನ್ವೀರ್‌(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೇಯಿಂಗ್‌ ಗೆಸ್ಟ್‌ (ಪಿ.ಜಿ.)ನಲ್ಲಿದ್ದ ವ್ಯಕ್ತಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೂಮ್ ಗೆ ತೆರಳಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಜಮ್ಮು-ಕಾಶ್ಮೀರ ಮೂಲದ ತನ್ವೀರ್‌ ನಗರದ ಹೊರವಲಯದ ರೇವಾ ಯೂನಿವರ್ಸಿಟಿಯಲ್ಲಿ ಎರಡನೇ ವರ್ಷದ ಬಿಎಸ್ಸಿ ಓದುತ್ತಿದ್ದ. ಈತ ಕಟ್ಟಿಗೇನಹಳ್ಳಿ ಪಿ.ಜಿ.ಯಲ್ಲಿ… Read More

Uncategorized
August 13, 2024
72 views 0 secs 0

ಬೆಂಗಳೂರಿನಲ್ಲಿ ಮಳೆಗೆ ಭಾರಿ ಅವಾಂತರ; 6 ಜನ ಗಾಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಲ್ಲಿ ಸೋಮವಾರ ಇಡೀ ದಿನ ಸುರಿದ ಭಾರಿ ಮಳೆಯಿಂದಾಗಿ ಜನ-ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಾರುತಿ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ ಬಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸೇರಿದಂತೆ 6 ಜನ ಗಾಯಗೊಂಡಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದೆ.ಕುಂದಲಹಳ್ಳಿಯಿಂದ ವರ್ತೂರು ಸಂಪರ್ಕಿಸುವ ರಸ್ತೆ ಕೆಸರು ಗದ್ದೆಯಂತಾಗಿತ್ತು ರಸ್ತೆಯಲ್ಲಿ 2 ಅಡಿ ನೀರು ನಿಂತು 2 ಕಿಲೋ ಮೀಟರ್ವರೆಗೆ ವಾಹನ ಸವಾರರು ಸಂಕಷ್ಟ ಅನುಭವಿಸಿದರು ಸಿಲ್ಕ್ಬೋರ್ಡ್… Read More

Uncategorized
August 12, 2024
65 views 2 secs 0

ಎಲ್ಲರಿಗೂ ವಿಜಯೇಂದ್ರ ನಾಯಕ; ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಣ್ಣವರು, ದೊಡ್ಡವರು ಎಂಬ ಪ್ರಶ್ನೆ ಬರುವುದಿಲ್ಲ. ಎಲ್ಲರಿಗೂ ವಿಜಯೇಂದ್ರನೇ (B.Y.Vijayendra) ನಾಯಕ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಪಕ್ಷದ ತೀರ್ಮಾನ ಇನ್ನೂ ಇಂತಿಮವಾಗಿಲ್ಲ. ಗೋಲ್ಡ್ ಪಿಂಚ್‌ ನಲ್ಲಿ ಒಂದು ಸಭೆ ಆಗಿತ್ತು. ಪಾದಯಾತ್ರೆ ಅಲ್ಲಿ ಮಾಡಿ ಅಂತಾ ಶ್ರೀರಾಮುಲು ಹೇಳಿದರು. ಆದರೆ, ವಿಜಯೇಂದ್ರ ಪಾದಯಾತ್ರೆಗೆ ಯತ್ನಾಳ್ ವಿರೋಧಿಸಿಲ್ಲ ಅಂದ್ರು. ಅಧ್ಯಕ್ಷರನ್ನ ಬಿಟ್ಟು ಯಾರು ಏನೂ ಮಾಡಿಲ್ಲ. ರಮೇಶ್ ಜಾರಕಿಹೊಳಿ ಸಣ್ಣಪುಟ್ಟ ಮೀಟಿಂಗ್‌ಗೆ ಬಂದಿಲ್ಲ… Read More

Uncategorized
August 12, 2024
59 views 0 secs 0

3 ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಶಾಲಾ ವ್ಯಾನ್ ಚಾಲಕನಿಂದ ಅತ್ಯಾಚಾರ

ಶಾಲಾ ವ್ಯಾನ್ ಚಾಲಕನೊಬ್ಬ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಜಾರ್ಖಂಡ್‌ ನ ಪೂರ್ವ ಸಿಂಗ್‌ ಭೂಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದೆಂತ 30 ವರ್ಷದ ಶಾಲಾ ವ್ಯಾನ್ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಮಾವಿನಕಟ್ಟೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಬಾಲಕಿಯ ತಾಯಿ ಶನಿವಾರ ಎಫ್‌ ಐಆರ್ ದಾಖಲಿಸಿದ ನಂತರ ವಿಶೇಷ ಪೊಲೀಸ್ ತಂಡವು ಆರೋಪಿ ಜೈಶ್ರೀ ತಿವಾರಿಯನ್ನು ಬಂಧಿಸಿದ್ದಾರೆ. ಮೂರು ವರ್ಷದ ಬಾಲಕಿಯ ವೈದ್ಯಕೀಯ ತಪಾಸಣೆ… Read More

Uncategorized
August 06, 2024
52 views 20 secs 0

ಪತಿ- ಪತ್ನಿ ಜಗಳ; ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ ಮಹಿಳೆ

ಇಂದೋರ್: ಪತಿ- ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ, ತಾರಕ್ಕಕ್ಕೇರುತ್ತಿದ್ದಂತೆ ಹೆಂಡತಿ ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. 30 ವರ್ಷದ ಮಹಿಳೆಯೊಬ್ಬರು ತನ್ನ ಪತಿಯೊಂದಿಗೆ ಜಗಳವಾಡಿದ ನಂತರ ಮನೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಭಾನುವಾರ ಈ ಘಟನೆ ನಡೆದಿದೆ. ಈ ವಿಡಿಯೋವನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ವಿಡಿಯೋ… Read More

Uncategorized
August 04, 2024
71 views 0 secs 0

ಹಮಾಸ್ ಉಗ್ರನ ಹತ್ಯೆಗೆ ಸೇಡು; ಇಸ್ರೇಲ್ ಮೇಲೆ ರಾಕೆಟ್ ಗಳಿಂದ ನಿರಂತರ ದಾಳಿ

ಇಸ್ರೇಲ್‌, ಇರಾನ್ ಹಾಗೂ ಹಮಾಸ್ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ. ಹಮಾಸ್ ನಾಯಕ ಇಸ್ಮಾಯಿಲ್ ಹನಿನನ್ನು ಇರಾನ್ ನಲ್ಲಿಯೇ ರಾಕೆಟ್ ನಿಂದ ಹತ್ಯೆ ಮಾಡಿದ ನಂತರ ಇರಾನ್ ಹಾಗೂ ಹಮಾಸ್ ಬೆಂಬಲಿತ ರಾಷ್ಟ್ರಗಳು ಕೋಪದಿಂದ ಕುದಿಯುತ್ತಿವೆ. ಹೀಗಾಗಿ ಇಸ್ರೇಲ್ ವಿರುದ್ಧ ಮುಗಿ ಬಿದ್ದಿವೆ. ಲೆಬನಾನ್ ಬೆಂಬಲಿತ ಹಿಜ್ಬುಲ್ಹಾ ಉಗ್ರಗಾಮಿ ಸಂಘಟನೆ ದಕ್ಷಿಣ ಲೆಬನಾನ್‌ ನಿಂದ ಇಸ್ಟ್ರೇಲ್‌ ನ ಬೈಟ್ ಹಿಲ್ಲೆಲ್‌ ನತ್ತ ಒಂದಾದ ಮೇಲೊಂದರಂತೆ 50ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್ ನ್ನು ಹೆದರಿಸುವ ಪ್ರಯತ್ನ… Read More

Uncategorized
July 31, 2024
53 views 3 secs 0

ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ ರಾಜ್ಯಪಾಲರು!

ಬೆಂಗಳೂರು: ಮುಡಾ ಅಕ್ರಮ (MUDA Site Allotment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಶನ್‌ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ವಿಷಯವನ್ನೇ ಮುಂದಿಟ್ಟುಕೊಂಡಿದ್ದು, ವಿವರಣೆ ಕೋರಿ ಸದ್ಯ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದಾರೆ.ಆದರೆ, ಇದಕ್ಕೆ ಇಡೀ ಕಾಂಗ್ರೆಸ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ. ಇಡಿ ಜೊತೆಗೆ ರಾಜಭವನದ ದುರುಪಯೋಗವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಈ ಮಧ್ಯೆ ಮುಡಾ… Read More

Uncategorized
July 25, 2024
87 views 0 secs 0

ನಟ ಮಾಧನವನ್ ಖರೀದಿಸಿದ ಬಂಗಲೆಯ ರೇಟ್ ಎಷ್ಟು ಗೊತ್ತಾ? ಅಬ್ಬಾ ಶಾಕ್ ಆಗೋದು ಗ್ಯಾರಂಟಿ!

ನಟ ಆರ್. ಮಾಧವನ್ ಭಾರೀ ಮೌಲ್ಯದ ಬಂಗಲೆ ಖರೀದಿಸುವ ಮೂಲಕ ಸುದ್ದಿ ಆಗಿದ್ದಾರೆ. ಬಹುಬೇಡಿಕೆಯ ಕಲಾವಿದನಾಗಿರುವ ಮಾಧವನ್ ಈಗಾಗಲೇ ಅನೇಕ ಕಡೆಗಳಲ್ಲಿ ಆಸ್ತಿ ಹೊಂದಿದ್ದಾರೆ. ಈಗ ಮುಂಬೈನಲ್ಲಿ ಅವರು ದೊಡ್ಡ ಬಂಗಲೆಗೆ ಒಡೆಯನಾಗಿದ್ದಾರೆ. ಈ ಬಂಗಲೆಯ ಬೆಲೆ ಬರೋಬ್ಬರಿ 17.5 ಕೋಟಿ ರೂಪಾಯಿ. ಈ ಮನೆಯೇ ಅವರ ಹೊಸ ವಿಳಾಸವಾಗಿರುತ್ತದೆ ಎನ್ನಲಾಗಿದೆ. ಆರ್. ಮಾಧವನ್ ಅವರ ಪಾಲಿಗೆ 2024ರ ವರ್ಷ ಲಾಭದಾಯಕವಾಗಿದೆ. ಅವರು ನಟಿಸಿದ ‘ಶೈತಾನ್’ ಸಿನಿಮಾ ಮಾರ್ಚ್ 8ರಂದು ಬಿಡುಗಡೆ ಆಯಿತು. ಹಾರರ್ ಕಥಾಹಂದರ ಇರುವ… Read More

Uncategorized
July 25, 2024
61 views 0 secs 0

ಐಪಿಎಲ್ ನಲ್ಲಿ ಈ ಬದಲಾವಣೆ ಮಾಡಬೇಕಂತೆ!? ಫ್ರಾಂಚೈಸಿಗಳು ಬೇಡಿಕೆ ಇಟ್ಟಿದ್ದೇಕೆ?

ಐಪಿಎಲ್ ಸೀಸನ್-18 ರ ಮೆಗಾ ಹರಾಜಿಗಾಗಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬೆನ್ನಲ್ಲಿಯೇ ಐಪಿಎಲ್ ಮೆಗಾ ಹರಾಜಿನ ನಿಯಮದಲ್ಲಿ ಕೆಲ ಬದಲಾವಣೆಗಳನ್ನು ಮಾಡುವಂತೆ ಫ್ರಾಂಚೈಸಿಗಳು ಮನವಿ ಮಾಡುತ್ತಿವೆ. ಬಹುತೇಕ ಫ್ರಾಂಚೈಸಿಗಳು ಮೂರು ಮಾರ್ಪಾಡುಗಳನ್ನು ಮಾಡುವಂತೆ ಆಗ್ರಹಿಸಿವೆ. ಐಪಿಎಲ್ ಮೆಗಾ ಹರಾಜನ್ನು ಐದು ವರ್ಷಗಳಿಗೆ ಒಮ್ಮೆ ನಡೆಸುವಂತೆ ಬಹುತೇಕ ಫ್ರಾಂಚೈಸಿಗಳು ಮನವಿ ಮಾಡಿವೆ. ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಈ ನಿಯಮವನ್ನು ಬದಲಿಸಿ 5 ವರ್ಷಗಳಿಗೆ ಮೆಗಾ ಹರಾಜು ನಡೆಸಲು ಆಗ್ರಹಿಸಿದ್ದಾರೆ. ಎರಡನೇ… Read More